Poornaprajna Kshetra
Donations are not activated for this project.
ಶ್ರೀ ರಾಘವೇಂದ್ರಸ್ವಾಮಿಗಳ ಜೀವನದ ಸಂಕ್ಷಿಪ್ತ ಮಾಹಿತಿ
ಮೂಲರೂಪ : ಶಂಕುಕರ್ಣ
ಅವತಾರಗಳು : ಶ್ರೀ ಪ್ರಹ್ಲಾದರಾಜರು, ಶ್ರೀ ಬಾಹ್ಲೀಕರಾಜರು, ಶ್ರೀ ವ್ಯಾಸರಾಜರು
ಮನೆತನ : ಷಾಷ್ಠಿಕ ವಂಶದ ಬೀಗಮುದ್ರೆ ಮನೆತನ
ಗೋತ್ರ : ಗೌತಮ
ತಂದೆ : ಶ್ರೀ ತಿಮ್ಮಣ್ಣ ಭಟ್ಟರು
ತಾಯಿ : ಶ್ರೀಮತಿ ಗೋಪಿಕಾಂಬಾ
ಜನನ : ಕ್ರಿ.ಶ 1595 ನೇ ಮನ್ನಥನಾಮ ಸಂವತ್ಸರದ ಫಾಲ್ಗುಣ ಶುಧ ಗುರುವಾರ ಸಪ್ತಮಿ
ಜನ್ಮ ನಕ್ಷತ್ರ : ಮೃಗಶಿರಾ
ಜನ್ಮ ಸ್ಥಳ : ಭುವನಗಿರಿ (ತಮಿಳುನಾಡು)
ಪೂರ್ವಾಶ್ರಮದ ಹೆಸರು : ಶ್ರೀ ವೆಂಕಟನಾಥ
ಗುರುಗಳು : ಶ್ರೀ ಲಕ್ಷ್ಮೀನರಸಿಂಹಾಚಾರ್ಯರು
ಉಪನಯನ : ಕ್ರಿ.ಶ 1614 ನೇ ಆನಂದನಾಮ ಸಂವತ್ಸರ
ಉನ್ನತ ವಿದ್ಯಾಭ್ಯಾಸ : ಶ್ರೀ ಸುಧೀಂದ್ರತೀರ್ಥ ರಲ್ಲಿ (ಕುಂಭಕೋಣ)
ವಿವಾಹ : ಶ್ರೀಮತಿ ಸರಸ್ವತಿಬಾಯಿ
ಪೂರ್ವಾಶ್ರಮದ ಪುತ್ರರು : ಶ್ರೀ ಲಕ್ಷ್ಮೀನಾರಾಯಣಾಚಾರ್ಯರು
ಸನ್ಯಾಸಿಯಾಗಲು ಸ್ವಪ್ನ ಸೂಚನೆ : ವಿದ್ಯಾದೇವಿಯಾದ ಸರಸ್ವತಿ ದೇವಿಯಿಂದ
ಸನ್ಯಾಸ ಸ್ವೀಕಾರ : ಕ್ರಿ.ಶ 1621 ನೇ ದುರ್ಮತಿನಾಮ ಸಂವತ್ಸರದ ಫಾಲ್ಗುಣ ಶುದ್ಧ ಬಿದಿಗೆ
ಆಶ್ರಮ ನಾಮ : ಶ್ರೀ ರಾಘವೇಂದ್ರತೀರ್ಥರು
ಆಶ್ರಮ ಗುರುಗಳು : ಶ್ರೀ ಸುಧೀಂದ್ರತೀರ್ಥರು
ಗ್ರಂಥಗಳು : ಶ್ರೀ ಮನ್ನ್ಯಾಯಸುಧಾ ಪರಿಮಳ ಇತ್ಯಾದಿ 48 ಗ್ರಂಥಗಳು
ಬಿರುದುಗಳು : ಮಹಾಭಾಷ್ಯ ವೆಂಕಟನಾಥಾಚಾರ್ಯ, ಪರಿಮಳಾಚಾರ್ಯ
ಆಶ್ರಮ ಶಿಷ್ಯರು : ಶ್ರೀ ಯೋಗೀಂದ್ರತೀರ್ಥರು
ಬೃಂದಾವನ ಪ್ರವೇಶ : ಕ್ರಿ.ಶ 1671 ನೇ ವಿರೋಧಿನಾಮ ಸಂವತ್ಸರದ ಶ್ರಾವಣ ಬಹುಳ ಬಿದಿಗೆ, ಶುಕ್ರವಾರ
ಬೃಂದಾವನ ಸ್ಥಳ : ತುಂಗಭದ್ರಾ ನದಿತೀರ (ಮಂತ್ರಾಲಯ)